ತೂಕ ಮತ್ತು ಸಾಧನಗಳ ತಪಾಸಣೆ ಮಾಡಿದ ನಿರೀಕ್ಷಕ ಬದಿಯುದ್ದಿನ್ ಅಹ್ಮದ್.
ರಣಬೇಟೆ ನ್ಯೂಸ್ ಕೊಪ್ಪಳ. ಕೊಪ್ಪಳ ನಗರದಲ್ಲಿ ಬೀದಿಬದಿ ವ್ಯಾಪಾರಸ್ಥರ ತೂಕ ಮತ್ತು ಸಾಧನಗಳ ತಪಾಸಣೆಯನ್ನು ಮಾಡಲಾಯಿತು. ಕಾನೂನು ಮತ್ತು ಮಾಪನ ಶಾಸ್ತ್ರದ ನಿರೀಕ್ಷಕರಾದ ಎಂ. ಬದಿಯುದ್ದೀನ್ ಅಹಮದ್ ಅವರು ತೂಕ ಮತ್ತು ಸಾಧನಗಳು ಸರಿಯಿಲ್ಲದ ವ್ಯಾಪಾರಸ್ಥರ ಮೇಲೆ ಮೊಕದ್ದಮೆ ದಾಖಲಿಸಿ ದಂಡ ವಿಧಿಸಿದರು. ನಗರದ ಜವಾಹರ ರಸ್ತೆ, ಅಶೋಕ ಸರ್ಕಲ್ ಸೇರಿದಂತೆ ವಿವಿಧಡೆ ಬೀದಿ ಬದಿ ವ್ಯಾಪಾರಸ್ಥರು ತೂಕ ಮತ್ತು ಸಾಧನಗಳು ಸರಿಯಾಗಿ ಇಟ್ಟುಕೊಂಡು ಗ್ರಾಹಕರಿಗೆ ಕಾಣುವಂತೆ ಇರಬೇಕು, ಬೀದಿ ಬದಿ ವ್ಯಾಪಾರಸ್ಥರು ಕಾನೂನು ಮತ್ತು ಮಾಪನ […]
ತೂಕ ಮತ್ತು ಸಾಧನಗಳ ತಪಾಸಣೆ ಮಾಡಿದ ನಿರೀಕ್ಷಕ ಬದಿಯುದ್ದಿನ್ ಅಹ್ಮದ್. Read More »




